TSK

TSK · ಆದಿಕಾಂಡ 11:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.

ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.

ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.