¶ ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
TSK
TSK · ಆದಿಕಾಂಡ 18:32
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.
¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;
¶ ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?
ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.