ಆದಿಕಾಂಡ 3:12
TSK
¶ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.