¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · ಆದಿಕಾಂಡ 21:17
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
¶ ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.
ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.
ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
¶ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
¶ ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು”› ಎಂದು ಹೇಳಿದನು.