TSK

TSK · ಆದಿಕಾಂಡ 26:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.

ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.

ಕೋಪದಿಂದ ಮೂರ್ಖನಿಗೆ ನಾಶವು, ರೋಷದಿಂದ ಮೂಢನಿಗೆ ಮರಣವು ಸಂಭವಿಸುವುದಲ್ಲವೇ.

ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.