ವಿಮೋಚನಕಾಂಡ 22:9
TSK
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.