ವಿಮೋಚನಕಾಂಡ 13:20
TSK
ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
TSK
Treasury of Scripture Knowledge references in ಕನ್ನಡ IRV.
ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.
ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.