ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
TSK
TSK · ಆದಿಕಾಂಡ 37:11
Treasury of Scripture Knowledge references in ಕನ್ನಡ IRV.
¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
¶ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.