TSK

TSK · ಆದಿಕಾಂಡ 39:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.

ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.