¶ “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.
TSK
TSK · ಆದಿಕಾಂಡ 41:40
Treasury of Scripture Knowledge references in ಕನ್ನಡ IRV.
¶ ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
¶ ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.