ಆದಿಕಾಂಡ 41:40
TSK
ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.
¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,