ಆದಿಕಾಂಡ 42:33
TSK
¶ ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,