¶ ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
TSK
TSK · ಆದಿಕಾಂಡ 43:18
Treasury of Scripture Knowledge references in ಕನ್ನಡ IRV.
¶ ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
“ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.
ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.