ಆದಿಕಾಂಡ 41:57
TSK
ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
TSK
Treasury of Scripture Knowledge references in ಕನ್ನಡ IRV.
ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
¶ ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,›
ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.