TSK

TSK · ಆದಿಕಾಂಡ 47:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಆಹಾರ ಪದಾರ್ಥಗಳನ್ನು ಶೇಖರಿಸಿಕೊಳ್ಳುವುದರಿಂದ ಐಗುಪ್ತ ದೇಶದಲ್ಲಿ ಉಂಟಾಗುವ ಏಳು ವರ್ಷಗಳ ಬರಗಾಲದಲ್ಲಿ ಜನರು ಸಾಯುವುದಿಲ್ಲ” ಎಂದು ಹೇಳಿದನು.

ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.

ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.

‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›