TSK

TSK · ಆದಿಕಾಂಡ 47:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.

ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.