TSK

TSK · ಆದಿಕಾಂಡ 9:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.

ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.