ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:
TSK
TSK · ಹಗ್ಗಾಯ 2:21
Treasury of Scripture Knowledge references in ಕನ್ನಡ IRV.
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
¶ ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.