¶ ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
TSK
TSK · ಇಬ್ರಿಯರಿಗೆ 1:14
Treasury of Scripture Knowledge references in ಕನ್ನಡ IRV.
ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
‹ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.›
‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›
‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›
¶ ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು.
ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
¶ ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.
ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,