“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
TSK
TSK · ಇಬ್ರಿಯರಿಗೆ 6:3
Treasury of Scripture Knowledge references in ಕನ್ನಡ IRV.
ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.
ಯಾಕೋಬನು 4:15
TSK
ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.