ಮತ್ತಾಯನು 13:20
TSK
‹ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,›
TSK
Treasury of Scripture Knowledge references in ಕನ್ನಡ IRV.
‹ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,›
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
¶ ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.