TSK

TSK · ಯೆಶಾಯ 16:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.

¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.