ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.
TSK
TSK · ಯೆಶಾಯ 24:11
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.
ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.
ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.
ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
‹ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,›