ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
TSK
TSK · ಯೆಶಾಯ 30:7
Treasury of Scripture Knowledge references in ಕನ್ನಡ IRV.
ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”
ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.