ಯೆಶಾಯ 49:7
TSK
ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”