ಯೆಶಾಯ 30:11
TSK
ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
TSK
Treasury of Scripture Knowledge references in ಕನ್ನಡ IRV.
ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;
ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”
¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.