ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
TSK
TSK · ಯೆಶಾಯ 8:13
Treasury of Scripture Knowledge references in ಕನ್ನಡ IRV.
ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.
ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.
‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.