TSK

TSK · ಯೆರೆಮಿಯ 39:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.