ಬಾಬೆಲಿನ ಅರಸನು ಐಗುಪ್ತದ ಕಣಿವೆಯಿಂದ ಯೂಫ್ರೆಟಿಸ್ ನದಿವರೆಗೂ ಇದ್ದ, ಎಲ್ಲಾ ಭೂಪ್ರದೇಶವನ್ನು ಸ್ವಾಧೀನಮಾಡಿಕೊಂಡನು. ಅನಂತರ ಐಗುಪ್ತದ ಅರಸನು ತನ್ನ ದೇಶದಿಂದ ರಾಜ್ಯವ್ಯಾಪ್ತಿಗಾಗಿ ಹೊರಡಲಿಲ್ಲ.
TSK
TSK · ಯೆರೆಮಿಯ 46:2
Treasury of Scripture Knowledge references in ಕನ್ನಡ IRV.
ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
¶ ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,
“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.