ಅರಣ್ಯಕಾಂಡ 32:14
TSK
“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
TSK
Treasury of Scripture Knowledge references in ಕನ್ನಡ IRV.
“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,
ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.