ಆದಿಕಾಂಡ 23:4
TSK
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
TSK
Treasury of Scripture Knowledge references in ಕನ್ನಡ IRV.
“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.
ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
¶ “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.