ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
TSK
TSK · ಯೋಹಾನನು 16:33
Treasury of Scripture Knowledge references in ಕನ್ನಡ IRV.
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
‹ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.›‹ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು›
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›
‹ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.›
ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
¶ ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
‹ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ›‹ಜಯಶಾಲಿಯಾದವನಿಗೆ›‹ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.›
ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.