ಕೀರ್ತನೆಗಳು 82:5
TSK
ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
TSK
Treasury of Scripture Knowledge references in ಕನ್ನಡ IRV.
ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
‹ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.›
ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,