‹ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು›
TSK
TSK · ಯೋಹಾನನು 7:1
Treasury of Scripture Knowledge references in ಕನ್ನಡ IRV.
¶ ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.
‹ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.›
ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.