TSK

TSK · ಯೆಹೋಶುವ 7:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.

ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.

ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.

ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ.

ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.