¶ “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,
TSK
TSK · ಯೂದನು 1:23
Treasury of Scripture Knowledge references in ಕನ್ನಡ IRV.
ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,
ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.
ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
¶ ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›