ಅರಣ್ಯಕಾಂಡ 32:39
TSK
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
TSK
Treasury of Scripture Knowledge references in ಕನ್ನಡ IRV.
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
ಯಾಯೀರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.