ಅರಣ್ಯಕಾಂಡ 32:39
TSK
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
TSK
Treasury of Scripture Knowledge references in ಕನ್ನಡ IRV.
ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.
¶ ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.
ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.