TSK

TSK · ನ್ಯಾಯಸ್ಥಾಪಕರು 16:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.

‹ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು›

ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು