All books in ಕನ್ನಡ IRV

ನ್ಯಾಯಸ್ಥಾಪಕರು 21

ಕನ್ನಡ IRV · verse 13

21 ಅಧ್ಯಾಯಗಳು

ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿ ಬಂದರು.