ಅರಣ್ಯಕಾಂಡ 23:18
TSK
ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
TSK
Treasury of Scripture Knowledge references in ಕನ್ನಡ IRV.
ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
¶ ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.