TSK

TSK · ಯಾಜಕಕಾಂಡ 11:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,

ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.