TSK

TSK · ಯಾಜಕಕಾಂಡ 13:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ

ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,

ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.

ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.

ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.