ಯಾಜಕಕಾಂಡ 8:3
TSK
ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.
¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,