ಯಾಜಕಕಾಂಡ 5:1
TSK
¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
TSK
Treasury of Scripture Knowledge references in ಕನ್ನಡ IRV.
¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
¶ “‘ಗಂಡುಮಗುವಿಗೆ ಜನ್ಮ ನೀಡಿದರೂ ಅಥವಾ ಹೆಣ್ಣುಮಗುವಿಗೆ ಜನ್ಮ ನೀಡಿದರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.