TSK

TSK · ಯಾಜಕಕಾಂಡ 15:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.

“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.

ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.

¶ “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.