ಯಾಜಕಕಾಂಡ 11:46
TSK
¶ “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
TSK
Treasury of Scripture Knowledge references in ಕನ್ನಡ IRV.
¶ “‘ಇದೇ ಪಶು, ಪಕ್ಷಿ, ಜಲಚರ ಮತ್ತು ಕ್ರಿಮಿಕೀಟಗಳ ವಿಷಯವಾದ ನಿಯಮ.
“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
¶ “ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
¶ “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.