ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
TSK
TSK · ಯಾಜಕಕಾಂಡ 16:20
Treasury of Scripture Knowledge references in ಕನ್ನಡ IRV.
ಯಾಜಕಕಾಂಡ 8:15
TSK
ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
ಪ್ರಕಟನೆ 1:18
TSK
‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›