TSK

TSK · ಯಾಜಕಕಾಂಡ 23:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

¶ “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”