TSK

TSK · ಯಾಜಕಕಾಂಡ 24:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.

“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.